- ಜೂನ್ 1ರಂದು ನಡೆಯಲಿರುವ ಸನ್ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮ
- ವಿಶೇಷ ತೀವ್ರ ಮತದಾರರ ಪರಿಷ್ಕರಣೆ (S.I.R)
- ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ
ಇವುಗಳ ಕುರಿತು ಚರ್ಚೆ ನಡೆಯಲಿದೆ.
⭐ ಈ ಸಭೆಗೆ ಕರ್ನಾಟಕ ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ
ಶ್ರೀ ಮಧು ಬಂಗಾರಪ್ಪ ಭಾಗವಹಿಸಲಿದ್ದಾರೆ.
📢 ಮಾಜಿ ಜಿ.ಪಂ ಮತ್ತು ತಾ.ಪಂ ಸದಸ್ಯರು, ಪ.ಪಂ ಮತ್ತು ಗ್ರಾ.ಪಂ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಲಾಗಿದೆ.
🗣️ ಈ ಕುರಿತು ಮಾಜಿ ಸಚಿವರು ಹಾಗೂ ಮಾಜಿ ಶಾಸಕರಾದ ಕಿಮ್ಮನೆ ರತ್ನಾಕರ್,
ಎಂಎಡಿಬಿ & ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್.ಎಂ. ಮಂಜುನಾಥ ಗೌಡ,
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆಸ್ತೂರು ಮಂಜುನಾಥ್,
ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುಡುಬ ರಾಘವೇಂದ್ರ ತಿಳಿಸಿದ್ದಾರೆ

Leave a Reply